September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಸೆ.16ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು.

ಈ ಶಿಬಿರವನ್ನು ಬಹಳಷ್ಟು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ನಗರ ಪುನರ್ ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು, ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!