25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತವರದಿ

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

ಕುವೆಟ್ಟು: ಮದ್ದಡ್ಕದಲ್ಲಿ‌ ಸರಣಿ ಅಪಘಾತ ಕಾರು ಜಖo ಆದ ಘಟನೆ ಸೆ.18 ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮoಗಳೂರಿಗೆ ಸಾಗುತ್ತಿದ್ದ ಎದುರಿನಲ್ಲಿ ಚಲಿಸುತ್ತಿದ್ದ ಕಾರಿಗೆ ನಾಯಿ ಅಡ್ಡ ಬoದ ಕಾರಣ ಚಾಲಕ ಬ್ರೇಕ್ ಹಾಕಿದಾಗ ಹಿoದಿನಿoದ ಬರುತ್ತಿದ್ದ ಕಾರು ನಿಲ್ಲಿಸಿದಾಗ ಅದರ ಹಿಂದಿನಿoದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಚಿಕ್ಕಮಗಳೂರು ಮoಗಳೂರು ಎಕ್ಸ್ ಪ್ರೆಸ್ ಬಸ್ ಕಾರಿಗೆ ಡಿಕ್ಕಿ ಹೊಡೆದು ಕಾರು ಜಖo ಗೊoಡಿದೆ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Related posts

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya
error: Content is protected !!