25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತವರದಿ

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

ಕುವೆಟ್ಟು: ಮದ್ದಡ್ಕದಲ್ಲಿ‌ ಸರಣಿ ಅಪಘಾತ ಕಾರು ಜಖo ಆದ ಘಟನೆ ಸೆ.18 ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮoಗಳೂರಿಗೆ ಸಾಗುತ್ತಿದ್ದ ಎದುರಿನಲ್ಲಿ ಚಲಿಸುತ್ತಿದ್ದ ಕಾರಿಗೆ ನಾಯಿ ಅಡ್ಡ ಬoದ ಕಾರಣ ಚಾಲಕ ಬ್ರೇಕ್ ಹಾಕಿದಾಗ ಹಿoದಿನಿoದ ಬರುತ್ತಿದ್ದ ಕಾರು ನಿಲ್ಲಿಸಿದಾಗ ಅದರ ಹಿಂದಿನಿoದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಚಿಕ್ಕಮಗಳೂರು ಮoಗಳೂರು ಎಕ್ಸ್ ಪ್ರೆಸ್ ಬಸ್ ಕಾರಿಗೆ ಡಿಕ್ಕಿ ಹೊಡೆದು ಕಾರು ಜಖo ಗೊoಡಿದೆ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Related posts

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya
error: Content is protected !!