25.8 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!