23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!