July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘವು ಸೆ.15 ರಂದು ರಚನೆ ಮಾಡಲಾಯಿತು.

ಅಧ್ಯಕ್ಷರಾಗಿ ಗುರುರಾಜ್ ಆರ್. ಒಂಜರೆಬೈಲು ಉಪಾಧ್ಯಕ್ಷರಾಗಿ ಲೋಕೇಶ್, ಕಾರ್ಯದರ್ಶಿಯಾಗಿ ಅನಿಲ್ ಮದ್ಮಲ್ಕಟ್ಟೆ ಹಾಗೂ ಶ್ರೀಮತಿ ಪವಿತ್ರ, ಕೋಶಾಧಿಕಾರಿಯಗಿ ರವಿಕಿಶನ್ ಒಂಜರೆಬೈಲು, ಗೌರವ ಸಲಹಗಾರರಾಗಿ ಶ್ರೀನಿವಾಸ ರಾವ್ ಕಲ್ಮಂಜ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕರಾದ ವೆಂಕಟರಮಣ ಹೆಬ್ಬಾರ್, ಶ್ರೀನಿವಾಸ ರಾವ್ ಕಲ್ಮಂಜ, ಶಾಲಾ ಮುಖ್ಯೋಪಾಧ್ಯರಾದ ಶ್ರೀಮತಿ ಧರ್ಣಮ್ಮ, ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷರಾದ ದಿನೇಶ್ ಗೌಡ ಬನದಬೈಲು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ವಸಂತಿ, ಶಾಲೆಯ ಶಿಕ್ಷಕಿಯರು ಹಾಗೂ ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Related posts

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya
error: Content is protected !!