September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ರೂ.10.000/- ಧನಸಹಾಯ ಹಾಗೂ ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ ನೆರೋಲ್ ಕಟ್ಟೆ ಹೊನ್ನಪ್ಪ ಪೂಜಾರಿ ಹಾಗೂ ಪಡoಗಡಿ ಗ್ರಾಮ ಬರಾಯ ದಿನೇಶ್ ಆಚಾರ್ಯ ರವರ ಮನೆಗಳಿಗೆ ಆಹಾರಧಾನ್ಯ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಪಂಚಾಯತ್ ಸದಸ್ಯೆ ಸುಮಂಗಲ ಪ್ರಭು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!