September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ.

ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಮಧ್ಯಾಹ್ನ 2:15 ಕ್ಕೆ ಗಂಟೆಗೆ ಕರೆದುಕೊಂಡು ಬಂದಿದ್ದು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣ ಸಂಬಂಧ BNSS 183 ಹೇಳಿಕೆಯನ್ನು ನೀಡಲಿದ್ದಾನೆ.

Related posts

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya
error: Content is protected !!