23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

ಬೆಳ್ತಂಗಡಿ: ಸಂತಕಟ್ಟೆ ಮೋಂತಿ ಆರ್ಕೇಡ್‌ನಲ್ಲಿ ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಸೆ.15ರಂದು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಜಮಾಲುಲೈಲಿ ತಂಙಳ್ ಕಾಜೂರು ರವರು ಉದ್ಘಾಟಿಸಿದರು.

ಮುಖ್ಯ ಅತಿಯಾಗಿ ಎಸ್.ಡಿ.ಪಿ.ಐ ಇದರ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಆಗಮಿಸಿ ಶುಭ ಹಾರೈಸಿದರು. ಬೆದ್ರಬೆಟ್ಟು ಮಸೀದಿ ಖತೀಬರಾದ ಶರೀಫ್ ಸಖಾಫಿ, ಬೆದ್ರಬೆಟ್ಟು ಮಸೀದಿ ಅಧ್ಯಕ್ಷರಾದ ಸಲೀಂ ಬೆದ್ರಬೆಟ್ಟು, ಮಹಮ್ಮದ್ ಟಿಂಬರ್ ಉಪಸ್ಥಿತರಿದ್ದರು. ಮಾಲಕರಾದ ಸಮೀರ್ ಬೆದ್ರಬೆಟ್ಟು ಬಂದ0ತಹ ಎಲ್ಲರನ್ನು ಸ್ವಾಗತಿಸಿದರು.

Related posts

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya
error: Content is protected !!