July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

ಬೆಳ್ತಂಗಡಿ: ಸಂತಕಟ್ಟೆ ಮೋಂತಿ ಆರ್ಕೇಡ್‌ನಲ್ಲಿ ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಸೆ.15ರಂದು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಜಮಾಲುಲೈಲಿ ತಂಙಳ್ ಕಾಜೂರು ರವರು ಉದ್ಘಾಟಿಸಿದರು.

ಮುಖ್ಯ ಅತಿಯಾಗಿ ಎಸ್.ಡಿ.ಪಿ.ಐ ಇದರ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಆಗಮಿಸಿ ಶುಭ ಹಾರೈಸಿದರು. ಬೆದ್ರಬೆಟ್ಟು ಮಸೀದಿ ಖತೀಬರಾದ ಶರೀಫ್ ಸಖಾಫಿ, ಬೆದ್ರಬೆಟ್ಟು ಮಸೀದಿ ಅಧ್ಯಕ್ಷರಾದ ಸಲೀಂ ಬೆದ್ರಬೆಟ್ಟು, ಮಹಮ್ಮದ್ ಟಿಂಬರ್ ಉಪಸ್ಥಿತರಿದ್ದರು. ಮಾಲಕರಾದ ಸಮೀರ್ ಬೆದ್ರಬೆಟ್ಟು ಬಂದ0ತಹ ಎಲ್ಲರನ್ನು ಸ್ವಾಗತಿಸಿದರು.

Related posts

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!