25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

ಬೆಳ್ತಂಗಡಿ: ಸಂತಕಟ್ಟೆ ಮೋಂತಿ ಆರ್ಕೇಡ್‌ನಲ್ಲಿ ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಸೆ.15ರಂದು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಜಮಾಲುಲೈಲಿ ತಂಙಳ್ ಕಾಜೂರು ರವರು ಉದ್ಘಾಟಿಸಿದರು.

ಮುಖ್ಯ ಅತಿಯಾಗಿ ಎಸ್.ಡಿ.ಪಿ.ಐ ಇದರ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಆಗಮಿಸಿ ಶುಭ ಹಾರೈಸಿದರು. ಬೆದ್ರಬೆಟ್ಟು ಮಸೀದಿ ಖತೀಬರಾದ ಶರೀಫ್ ಸಖಾಫಿ, ಬೆದ್ರಬೆಟ್ಟು ಮಸೀದಿ ಅಧ್ಯಕ್ಷರಾದ ಸಲೀಂ ಬೆದ್ರಬೆಟ್ಟು, ಮಹಮ್ಮದ್ ಟಿಂಬರ್ ಉಪಸ್ಥಿತರಿದ್ದರು. ಮಾಲಕರಾದ ಸಮೀರ್ ಬೆದ್ರಬೆಟ್ಟು ಬಂದ0ತಹ ಎಲ್ಲರನ್ನು ಸ್ವಾಗತಿಸಿದರು.

Related posts

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya
error: Content is protected !!