25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು. ಚಿನ್ನಯ್ಯನ ಹೇಳಿಕೆ ನೀಡುವ ಬಗ್ಗೆ ನ್ಯಾಯಾಧೀಶರ ಪ್ರಶ್ನೆಗೆ ಕೇಳಿದ್ದು ಅದಕ್ಕೆ ತಪ್ಪೋಪ್ಪಿಗೆ ಹೇಳಿಕೆ ಕೊಡುತ್ತೇನೆ ಎಂದು ಹೇಳಿದ್ದಾನೆ. ಅದರಂತೆ ಮುಂದಿನ ದಿನಾಂಕ ನೀಡಿದ್ದು ಅಂದು ತಪ್ಪೋಪ್ಪಿಗೆ ನೀಡಲಿದ್ದಾನೆ.

ನಂತರ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ.18 ರಂದು ಸಂಜೆ 3 ಗಂಟೆಗೆ ಚಿನ್ನಯ್ಯ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲು ಒಪ್ಪಿಗೆ ಇದೆಯಾ ಎಂದು ನ್ಯಾಯಾಧೀಶರು ಕೇಳಿದಾಗ ನೀಡುವುದಾಗಿ ಹೇಳಿದ್ದು ಅದರಂತೆ ಮುಂದಿನ ಸೆ.23 ರಂದು ಹೇಳಿಕೆ ದಾಖಲು ಕಾಲಾವಕಾಶ ನೀಡದ್ದು ಅದರಂತೆ 23 ರಂದು ಹಾಜರುಪಡಿಸಿ ಹೇಳಿಕೆ ನೀಡಲಿರುವ ಆರೋಪಿ ಚಿನ್ನಯ್ಯ.ಸಂಜೆ 5:15 ಕ್ಕೆ ವಾಪಸ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!