September 6, 2026
ತಾಲೂಕು ಸುದ್ದಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

ಧರ್ಮಸ್ಥಳ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆಯು ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ತಾಲೂಕು ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿ ಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಬೆಳ್ತಂಗಡಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ನಾ ಪ್ರದಾನ ಕಾರ್ಯದರ್ಶಿ ಗಳಾದ ನಮಿತಾ ಪೂಜಾರಿ ಗ್ರಾಮೀಣ ಘಟಕ ಕದ ಪಂಚಾಯತ್ ರಾಜ್ ಘಟಕ ದ ಅಧ್ಯಕ್ಷರಾದ ರಾಯ್ ಪುದುವಟ್ಟು ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿ ಯ ಸದಸ್ಯರಾದ ಬೊಮ್ಮಣ್ಣ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕೆ ಸಿ ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷರಾದ ಶೋಭಾ ನಾರಾಯಣ ಗೌಡ ಗ್ರಾಮೀಣ ಇಂಟಕ್ ಘಟಕ ದ ಅಧ್ಯಕ್ಷರಾದ ಅಶ್ರಫ್ ನೆರಿಯ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya
error: Content is protected !!