September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆಡಳಿತಕ್ಕೊಳಪಟ್ಟ ಕೆ.ಜಿ.ಯಿಂದ ಪಿ.ಜಿ. ವರೆಗಿನ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ ಸೆ.21 ರಂದು ಅಪರಾಹ್ನ ಎರಡು ಗಂಟೆಯಿಂದ 6 ರ ವರೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.


ಹಿರಿಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಮಧ್ಯೆ ಮಧುರ ಬಾಂಧವ್ಯ ಭದ್ರಗೊಳಿಸುವುದರೊಂದಿಗೆ ಭವಿಷ್ಯದ ಸೇವಾಕಾರ್ಯಗಳಿಗೆ ಸಮಾವೇಶ ಪ್ರೇರಕವಾಗಲಿದೆ.
ಶಿಕ್ಷಣ ಸಂಸ್ಥೆಗಳ ಪ್ರಗತಿಯ ಸಿಂಹಾವಲೋಕನ, ಹಿರಿಯ ವಿದ್ಯಾರ್ಥಿಗಳ ಅನುಭವ, ಅನಿಸಿಕೆ ಹಂಚಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡುವರು.

Related posts

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya
error: Content is protected !!