25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

ಬೆಳ್ತಂಗಡಿ: ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.
ಸೆ.19 ರಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದಾರೆ.


ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾದ್ಯಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾಯತಿನಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು.

ಈ ಎಲ್ಲ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿತ್ತು ಮಧ್ಯಾಹ್ನದ ವರೆಗೆ ಇವರಿಬ್ಬರ ವಿಚಾರಣೆ ನಡೆಸಿದ್ದು 1.30 ರ ವೇಳೆಗೆ ವಿಚಾರಣೆ ಮುಗಿಸಿ ಹಿಂತಿರುಗಿದ್ದಾರೆ

Related posts

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
error: Content is protected !!