24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

ಧರ್ಮಸ್ಥಳ : ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಸೆ. 18ರಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಶುಭಾಶಂಸನೆ ಮಾಡಿ ಭಜನಾ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಶ್ರೀನಿವಾಸರಾವ್, ಸತೀಶ್ ಸುಳ್ಯ ಮತ್ತು ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು.
ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.


ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ರವೀಂದ್ರ ಧನ್ಯವಾದವಿತ್ತರು. ಸಂತೋಷ್ ಪಿ. ಅಳಿಯೂರು ಕರ್ಯಕ್ರಮ ನಿರ್ವಹಿಸಿದರು.

Related posts

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya
error: Content is protected !!