September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

ಧರ್ಮಸ್ಥಳ : ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಸೆ. 18ರಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಶುಭಾಶಂಸನೆ ಮಾಡಿ ಭಜನಾ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಶ್ರೀನಿವಾಸರಾವ್, ಸತೀಶ್ ಸುಳ್ಯ ಮತ್ತು ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು.
ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.


ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ರವೀಂದ್ರ ಧನ್ಯವಾದವಿತ್ತರು. ಸಂತೋಷ್ ಪಿ. ಅಳಿಯೂರು ಕರ್ಯಕ್ರಮ ನಿರ್ವಹಿಸಿದರು.

Related posts

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya
error: Content is protected !!