22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಎನ್ಸಿ ರೋಡ್ ಸಮೀಪ ದ್ವಿಚಕ್ರ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಕಟ್ಟೆ ಮನೆ ಬಾಬು ಪೂಜಾರಿ ರವರ ಮಗ ರಾಜೇಶ್ ಎಂದು ಗುರುತಿಸಲಾಗಿದೆ. ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya
error: Content is protected !!