23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಎನ್ಸಿ ರೋಡ್ ಸಮೀಪ ದ್ವಿಚಕ್ರ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಕಟ್ಟೆ ಮನೆ ಬಾಬು ಪೂಜಾರಿ ರವರ ಮಗ ರಾಜೇಶ್ ಎಂದು ಗುರುತಿಸಲಾಗಿದೆ. ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya
error: Content is protected !!