22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

ಬೆಳ್ತಂಗಡಿ: ಯ್ಯೂಟೂಬ್ ಚಾನಲ್ ನಲ್ಲಿ ಪ್ರಸಾರವಾದ “ಬೆಳ್ತಂಗಡಿ ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ” ಎಂಬ ಟೈಟಲ್ ನೊಂದಿಗೆ ಬಂದ ವರದಿಯ ಕಮೆಂಟ್ ಬಾಕ್ಸ್ ನಲ್ಲಿ “ಸನಾತನಿ ಸಿಂಹ” ಎಂಬ ಖಾತೆಯಿಂದ ‘ಒಂದು ಪೈಗಂಬರದು ಇನ್ನೊಂದು ಆಯೇಷಾ ದು’ ಎಂದು ರಿಪ್ಲಯ್ ಮಾಡಿದ್ದು ಹಾಗೂ ಅದೇ ಕಮೆಂಟ್ ಬಾಕ್ಸ್ ನಲ್ಲಿ Chetan Hoddetty ಎಂಬಾತ ‘ಒಂದು ಪೈಗಂಬರ್ ಇನ್ನೊಂದು ಆಯೇಷಾದು ಇರಬಹುದು’ ಎಂದು ಕಮೆಂಟ್ ಹಾಕಿ ಧಾರ್ಮಿಕ ನಿಂದನೆ, ಅಶಾಂತಿ ಸೃಷ್ಟಿ, ಧಾರ್ಮಿಕ ಭಾವನೆ ಕೆರಳಿಸಿ ಕೋಮು ಗಲಭೆ ಮಾಡುವ ಷಡ್ಯಂತ್ರ ಮತ್ತು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃತ್ಯವನ್ನು ನಡೆಸಿದ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ದೂರು ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ಸಲೀಂ ಸುನ್ನತ್ ಕೆರೆ, ಇಮ್ತಿಯಾಝ್ ಜಿ.ಕೆ, ಆರಿಫ್ ಕುಂಟಿನಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!