September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆಡಳಿತಕ್ಕೊಳಪಟ್ಟ ಕೆ.ಜಿ.ಯಿಂದ ಪಿ.ಜಿ. ವರೆಗಿನ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ ಸೆ.21 ರಂದು ಅಪರಾಹ್ನ ಎರಡು ಗಂಟೆಯಿಂದ 6 ರ ವರೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.


ಹಿರಿಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಮಧ್ಯೆ ಮಧುರ ಬಾಂಧವ್ಯ ಭದ್ರಗೊಳಿಸುವುದರೊಂದಿಗೆ ಭವಿಷ್ಯದ ಸೇವಾಕಾರ್ಯಗಳಿಗೆ ಸಮಾವೇಶ ಪ್ರೇರಕವಾಗಲಿದೆ.
ಶಿಕ್ಷಣ ಸಂಸ್ಥೆಗಳ ಪ್ರಗತಿಯ ಸಿಂಹಾವಲೋಕನ, ಹಿರಿಯ ವಿದ್ಯಾರ್ಥಿಗಳ ಅನುಭವ, ಅನಿಸಿಕೆ ಹಂಚಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡುವರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya
error: Content is protected !!