23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಎನ್ಸಿ ರೋಡ್ ಸಮೀಪ ದ್ವಿಚಕ್ರ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಕಟ್ಟೆ ಮನೆ ಬಾಬು ಪೂಜಾರಿ ರವರ ಮಗ ರಾಜೇಶ್ ಎಂದು ಗುರುತಿಸಲಾಗಿದೆ. ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
error: Content is protected !!