September 6, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಎನ್ಸಿ ರೋಡ್ ಸಮೀಪ ದ್ವಿಚಕ್ರ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಕಟ್ಟೆ ಮನೆ ಬಾಬು ಪೂಜಾರಿ ರವರ ಮಗ ರಾಜೇಶ್ ಎಂದು ಗುರುತಿಸಲಾಗಿದೆ. ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya
error: Content is protected !!