August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ಕೊಡುವ ರಾಷ್ಟೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಜೇಸಿಐ ಬೆಳ್ತಂಗಡಿ ಮೂಲಕ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಥಮ ಪಿಯುಸಿ ವಿಜ್ಞಾನದ ವಿದ್ಯಾರ್ಥಿನಿ ಮನಶ್ರೀ ಇವಳು ಜೆಸಿಐ ಭಾರತದ ಹೆಣ್ಣು ಮಕ್ಕಳ ಸಬಲೀಕರಣ ಯೋಜನೆ ಅಡಿಯಲ್ಲಿ ತಿಂಗಳಿಗೆ 1000/- ದಂತೆ 10 ತಿಂಗಳು ಮುಂದಿನ 2 ವರ್ಷಗಳ ಅವಧಿಗೆ ಒಟ್ಟು ಇಪ್ಪತ್ತು ಸಾವಿರ ರೂಪಾಯಿ ಹಾಗೂ ಪ್ರಥಮ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಅಜಿತ್ ಪ್ರಸಾದ್ ಇವರು ಒಂದು ಬಾರಿ ಮೂರು ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ.
ಆಯ್ಕೆ ಆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಅಭಿನಂದಿಸಿದ್ದಾರೆ.

Related posts

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!