July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!