July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya
error: Content is protected !!