ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya
error: Content is protected !!