March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ.

ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ ಅಲ್ಲಲ್ಲಿ ಬಿದ್ದುಕೊಂಡಿದ್ದರು. ಸೆ.19 ರಂದು ರಾತ್ರಿ ಕುಡಿದು ನಡೆದುಕೊಂಡು ಬರುವಾಗ ಕುಡಿದ ಮತ್ತಿನಲ್ಲಿ ರಸ್ತೆ ಬದಿ ಬಿದ್ದವರನ್ನು ಸೇಸಪ್ಪ ನಾಯ್ಕ ಎತ್ತಿ ಉಪಚರಿಸಿ ಕಳುಹಿಸಿದ್ದರು. ಬಳಿಕ ಕಾಜೊಟ್ಟು ಮುತ್ತಯ್ಯ ಪೂಜಾರಿಯವರ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ ಅಲ್ಲೇ ಮೃತಪಟ್ಟಿರುವುದಾಗಿ ಅವರ ಸಹೋದರ ಆನಂದ ನಾಯ್ಕ ಸೆ. 20 ರಂದು ವೇಣೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!