23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ.

ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ ಅಲ್ಲಲ್ಲಿ ಬಿದ್ದುಕೊಂಡಿದ್ದರು. ಸೆ.19 ರಂದು ರಾತ್ರಿ ಕುಡಿದು ನಡೆದುಕೊಂಡು ಬರುವಾಗ ಕುಡಿದ ಮತ್ತಿನಲ್ಲಿ ರಸ್ತೆ ಬದಿ ಬಿದ್ದವರನ್ನು ಸೇಸಪ್ಪ ನಾಯ್ಕ ಎತ್ತಿ ಉಪಚರಿಸಿ ಕಳುಹಿಸಿದ್ದರು. ಬಳಿಕ ಕಾಜೊಟ್ಟು ಮುತ್ತಯ್ಯ ಪೂಜಾರಿಯವರ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ ಅಲ್ಲೇ ಮೃತಪಟ್ಟಿರುವುದಾಗಿ ಅವರ ಸಹೋದರ ಆನಂದ ನಾಯ್ಕ ಸೆ. 20 ರಂದು ವೇಣೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!