26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟ ಸದಸ್ಯರುಗಳು ಹಾಗೂ ಮಕ್ಕಳ ಪೋಷಕರು ಮತ್ತು ಪುಟಾಣಿ ಮಕ್ಕಳು ಭಾಗವಹಿಸಿದರು.

Related posts

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya
error: Content is protected !!