ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವವು ಸೆ. 22 ರಿಂದ ಅ.2ರವರೆಗೆ ವಿಜೃಂಭಣೆಯಿಂದ ಜರುಗಲಿದೆ.


ನವರಾತ್ರಿಯ ಎಲ್ಲಾ ದಿನಗಳಲ್ಲಿ ರಾತ್ರಿ ವಿವಿಧ ಆಹ್ವಾನಿತ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.


ಸೆ.22ರಂದು ಬೆಳಿಗ್ಗೆ ಗಣಹೋಮ, ಪಂಚಾಮೃತಾಭಿಷೇಕ, ತೋರಣ ಮುಹೂರ್ತ, ತೆನೆ ಮುಹೂರ್ತ ಜರುಗಲಿದೆ.
ಸೆ.27 ರಂದು ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಸಂಜೆ ಶ್ರೀ ದುರ್ಗಾನಮಸ್ಕಾರ ಪೂಜೆ ಜರಗುವುದು. ಅ.2ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಅಶ್ವತ್ಥ ಪೂಜೆ, ನಾಗತಂಬಿಲ, ಪರಿವಾರ ದೈವಗಳಿಗೆ ಪರ್ವ, ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಸಂಜೆ ರಂಗ ಪೂಜೆ ನೆರವೇರಲಿರುವುದು.

Related posts

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
error: Content is protected !!