25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!