July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya
error: Content is protected !!