23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!