26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya
error: Content is protected !!