July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!