July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!