25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಘುಪತಿ ಜೆ ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಜೆ.ಕೆ , ಖಜಾಂಚಿಯಾಗಿ ಅಯ್ಯಪ್ಪ ,ಗೌರವ ಸಲಹೆಗಾರರಾಗಿ ಅನಿಲ್ ಕುಮಾರ್ ಯು, ನಾಗರಾಜ್ ಮಾಚಾರು, ಉದಯ್ ಬಿಕೆ ,ಅನುಜ್ ಜೈ ರಾಜ್ ಸಾಲಿಯಾನ್, ಉಪಾಧ್ಯಕ್ಷರಾಗಿ ರಾಜಮಾಚಾರು, ನಾಗೇಶ್ ನೆರಿಯ , ಶಶಿಕುಮಾರ್ ಸುಳ್ಯ, ಅಮೃತಲಿಂಗಂ ಪುತ್ತೂರು, ಶ್ರೀಮತಿ ಲೊಲಾಕ್ಷಿ ಮಾಚಾರು, ಕಾರ್ಯದರ್ಶಿಯಾಗಿ ನಾಗೇಂದ್ರ ಪಿ, ಮೋಹನ್ ಕುಮಾರ್, ಕುಶಾಲಪ್ಪಗೌಡ, ಸ್ಟಾಲಿನ್, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ವರ್ಧನ್, ಆನಂದ್ ರಾಜ್, ಕಾರ್ಯಕಾರಿ ನಿರ್ದೇಶಕರಾಗಿ ನಾಗರಾಜ ಸಾಗರ, ಕೃಷ್ಣಮೂರ್ತಿ ಸಾಗರ, ಸದಾನಂದ ಕಲ್ಮಂಜ, ಮಯಿಲ್ ವಾಹನ,, ಪ್ರಕಾಶ್ ಇಜ್ಜಲ ,ಹರಿಶ್ಚಂದ್ರ ಮಿತ್ತ ಬಾಗಿಲು, ಸುರೇಂದ್ರ ಕೆ ನಾವುರ, ಜ್ಞಾನಸುಂದರಿ , ಶಣ್ಮುಗರಾಜ್ ಗುತ್ತಿಗಾರು ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯ ಪ್ರಕ್ರಿಯೆಯನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಎಂಎಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!