22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ , ಪ್ರಧಾನ ಅರ್ಚಕ ನಾರಾಯಣ ರಾವ್ , ಸದಸ್ಯರಾಗಿ ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ ಶ್ರೀಮತಿ ಕೇಶವತಿ ,ಪುಷ್ಪರಾಜ್ ನೇಮಕವಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.

Related posts

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!