September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಉದ್ಘಾಟನಾ ಸಮಾರಂಭ ಸೆ.20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಶಾಸಕ , ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಪ್ರೋ. ಕೆ.ಆರ್. ಕವಿತಾ ಅಧ್ಯಕ್ಷತೆ ವಹಿಸಿದ್ದರು. ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಿಶ್ವನಾಥ್ , ಪ್ರಾಂಶುಪಾಲ ಪ್ರೊ ಸುರೇಶ್ ವಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ ಪದ್ಮನಾಭ ಕೆ., ವಿದ್ಯಾರ್ಥಿ ಪ್ರತಿಭಾ ವೇದಿಕೆ ಸಂಚಾಲಕ ಪ್ರೋ ಮಾರುತಿ ಜಿ., ಅಧ್ಯಕ್ಷೆ ವೀಕ್ಷಿತಾ, ಉಪಾಧ್ಯಕ್ಷ ಸಂತೋಷ್, ಕಾರ್ಯದರ್ಶಿಗಳಾದ ಸಂಗೀತಾ, ಅಂಕಿತಾ, ಸ್ನಾತಕೋತ್ತರ ವಿಭಾಗದ ಪ್ರತಿನಿಧಿಗಳಾದ ನಿತೀನ್ ಶೆಟ್ಟಿ ಮತ್ತು ವೈಷ್ಣವಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪೂಜಾ ಶ್ರೀ ಹಾಗೂ ನಸಿಬಾ ನಿರೂಪಿಸಿದರು.

Related posts

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya
error: Content is protected !!