24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ.

ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ ಅಲ್ಲಲ್ಲಿ ಬಿದ್ದುಕೊಂಡಿದ್ದರು. ಸೆ.19 ರಂದು ರಾತ್ರಿ ಕುಡಿದು ನಡೆದುಕೊಂಡು ಬರುವಾಗ ಕುಡಿದ ಮತ್ತಿನಲ್ಲಿ ರಸ್ತೆ ಬದಿ ಬಿದ್ದವರನ್ನು ಸೇಸಪ್ಪ ನಾಯ್ಕ ಎತ್ತಿ ಉಪಚರಿಸಿ ಕಳುಹಿಸಿದ್ದರು. ಬಳಿಕ ಕಾಜೊಟ್ಟು ಮುತ್ತಯ್ಯ ಪೂಜಾರಿಯವರ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ ಅಲ್ಲೇ ಮೃತಪಟ್ಟಿರುವುದಾಗಿ ಅವರ ಸಹೋದರ ಆನಂದ ನಾಯ್ಕ ಸೆ. 20 ರಂದು ವೇಣೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya
error: Content is protected !!