22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ.

ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ ಅಲ್ಲಲ್ಲಿ ಬಿದ್ದುಕೊಂಡಿದ್ದರು. ಸೆ.19 ರಂದು ರಾತ್ರಿ ಕುಡಿದು ನಡೆದುಕೊಂಡು ಬರುವಾಗ ಕುಡಿದ ಮತ್ತಿನಲ್ಲಿ ರಸ್ತೆ ಬದಿ ಬಿದ್ದವರನ್ನು ಸೇಸಪ್ಪ ನಾಯ್ಕ ಎತ್ತಿ ಉಪಚರಿಸಿ ಕಳುಹಿಸಿದ್ದರು. ಬಳಿಕ ಕಾಜೊಟ್ಟು ಮುತ್ತಯ್ಯ ಪೂಜಾರಿಯವರ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ ಅಲ್ಲೇ ಮೃತಪಟ್ಟಿರುವುದಾಗಿ ಅವರ ಸಹೋದರ ಆನಂದ ನಾಯ್ಕ ಸೆ. 20 ರಂದು ವೇಣೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya
error: Content is protected !!