September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ.

ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ ಅಲ್ಲಲ್ಲಿ ಬಿದ್ದುಕೊಂಡಿದ್ದರು. ಸೆ.19 ರಂದು ರಾತ್ರಿ ಕುಡಿದು ನಡೆದುಕೊಂಡು ಬರುವಾಗ ಕುಡಿದ ಮತ್ತಿನಲ್ಲಿ ರಸ್ತೆ ಬದಿ ಬಿದ್ದವರನ್ನು ಸೇಸಪ್ಪ ನಾಯ್ಕ ಎತ್ತಿ ಉಪಚರಿಸಿ ಕಳುಹಿಸಿದ್ದರು. ಬಳಿಕ ಕಾಜೊಟ್ಟು ಮುತ್ತಯ್ಯ ಪೂಜಾರಿಯವರ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ ಅಲ್ಲೇ ಮೃತಪಟ್ಟಿರುವುದಾಗಿ ಅವರ ಸಹೋದರ ಆನಂದ ನಾಯ್ಕ ಸೆ. 20 ರಂದು ವೇಣೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ

Suddi Udaya
error: Content is protected !!