32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು.

ಈ ಸಂಧರ್ಭ ಯುವ ವೇದಿಕೆಯ ಸಲಹೆಗಾರ ಮೋಹನ ಗೌಡ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕೋಶಾಧಿಕಾರಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿ ತೀಕ್ಷಿತ್ ದಿಡುಪೆ, ಉಪಾಧ್ಯಕ್ಷ ನಿತಿನ್ ಕಲ್ಮಂಜ, ಕಾನೂನು ಸಲಹೆಗಾರ ನವೀನ್ ನಿಡ್ಲೆ, ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಯಶವಂತ ಡೆಚ್ಚಾರು, ಭರತ್ ಪುದುವೆಟ್ಟು, ಸತೀಶ್ ಬೆಳಾಲು, ಅಕ್ಷಯ್ ಉಜಿರೆ, ಪ್ರಸಾದ್ ಚಾರ್ಮಾಡಿ, ಮಂಜುನಾಥ ಚಾರ್ಮಾಡಿ, ಸಚಿನ್ ಕನ್ಯಾಡಿ, ಶಿವಪ್ರಸಾದ್ ಕಲ್ಮಂಜ, ನಿತೇಶ್ ಬೆಳ್ತಂಗಡಿ, ಸೀತಾರಾಮ್ ಬೆಳಾಲು, ಧನಂಜಯ್ ಕುಮಾರ್ ಪೆರ್ಲ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾರಾಮಣ್ಣ ಗೌಡ, ಕಾರ್ಯದರ್ಶಿ ಲೀಲಾ ಬೆಳಾಲು, ದಯಾಮಣಿ ಕೊಯ್ಯೂರು, ಮೀನಾಕ್ಷಿ ಕುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya
error: Content is protected !!