23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು.

ಈ ಸಂಧರ್ಭ ಯುವ ವೇದಿಕೆಯ ಸಲಹೆಗಾರ ಮೋಹನ ಗೌಡ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕೋಶಾಧಿಕಾರಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿ ತೀಕ್ಷಿತ್ ದಿಡುಪೆ, ಉಪಾಧ್ಯಕ್ಷ ನಿತಿನ್ ಕಲ್ಮಂಜ, ಕಾನೂನು ಸಲಹೆಗಾರ ನವೀನ್ ನಿಡ್ಲೆ, ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಯಶವಂತ ಡೆಚ್ಚಾರು, ಭರತ್ ಪುದುವೆಟ್ಟು, ಸತೀಶ್ ಬೆಳಾಲು, ಅಕ್ಷಯ್ ಉಜಿರೆ, ಪ್ರಸಾದ್ ಚಾರ್ಮಾಡಿ, ಮಂಜುನಾಥ ಚಾರ್ಮಾಡಿ, ಸಚಿನ್ ಕನ್ಯಾಡಿ, ಶಿವಪ್ರಸಾದ್ ಕಲ್ಮಂಜ, ನಿತೇಶ್ ಬೆಳ್ತಂಗಡಿ, ಸೀತಾರಾಮ್ ಬೆಳಾಲು, ಧನಂಜಯ್ ಕುಮಾರ್ ಪೆರ್ಲ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾರಾಮಣ್ಣ ಗೌಡ, ಕಾರ್ಯದರ್ಶಿ ಲೀಲಾ ಬೆಳಾಲು, ದಯಾಮಣಿ ಕೊಯ್ಯೂರು, ಮೀನಾಕ್ಷಿ ಕುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya
error: Content is protected !!