23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು.

ಈ ಸಂಧರ್ಭ ಯುವ ವೇದಿಕೆಯ ಸಲಹೆಗಾರ ಮೋಹನ ಗೌಡ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕೋಶಾಧಿಕಾರಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿ ತೀಕ್ಷಿತ್ ದಿಡುಪೆ, ಉಪಾಧ್ಯಕ್ಷ ನಿತಿನ್ ಕಲ್ಮಂಜ, ಕಾನೂನು ಸಲಹೆಗಾರ ನವೀನ್ ನಿಡ್ಲೆ, ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಯಶವಂತ ಡೆಚ್ಚಾರು, ಭರತ್ ಪುದುವೆಟ್ಟು, ಸತೀಶ್ ಬೆಳಾಲು, ಅಕ್ಷಯ್ ಉಜಿರೆ, ಪ್ರಸಾದ್ ಚಾರ್ಮಾಡಿ, ಮಂಜುನಾಥ ಚಾರ್ಮಾಡಿ, ಸಚಿನ್ ಕನ್ಯಾಡಿ, ಶಿವಪ್ರಸಾದ್ ಕಲ್ಮಂಜ, ನಿತೇಶ್ ಬೆಳ್ತಂಗಡಿ, ಸೀತಾರಾಮ್ ಬೆಳಾಲು, ಧನಂಜಯ್ ಕುಮಾರ್ ಪೆರ್ಲ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾರಾಮಣ್ಣ ಗೌಡ, ಕಾರ್ಯದರ್ಶಿ ಲೀಲಾ ಬೆಳಾಲು, ದಯಾಮಣಿ ಕೊಯ್ಯೂರು, ಮೀನಾಕ್ಷಿ ಕುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya
error: Content is protected !!