22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

ವೇಣೂರು:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ವತಿಯಿಂದ ವೇಣೂರು ಗ್ರಾ.ಪಂ ವ್ಯಾಪಿಯ ಹೊಸ ಬಸ್ಸು ತಂಗುದಾಣಕ್ಕೆ ಸಾರ್ವಜನಿಕ ಕುಡಿಯುವ ನೀರಿನ ಫಿಲ್ಟರನ್ನು ಸಿಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ ಅವರು ವೇಣೂರು ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆಯವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ, ವೇಣೂರು ಗ್ರಾ.ಪಂ ಪಿಡಿಓ ರಾಘವೇಂದ್ರ ಪಾಟೀಲ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya
error: Content is protected !!