September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
error: Content is protected !!