23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!