July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.
ಕೆಲ ದಿನದ ಹಿಂದೆ ಕಾಣಿಕೆ ಡಬ್ಬಿಯ ಹಣವನ್ನು ಆಡಳಿತ ಮಂಡಳಿಯವರು ತೆಗೆದಿರುವುದರಿಂದ ಹೆಚ್ಚಿನ ಹಣ ಕಳವು ಮಾಡಲು ಸಾಧ್ಯವಾಗಿಲ್ಲ. ಕಾಣಿಕೆ ಡಬ್ಬಿಯ ಬೀಗ ಹಾಗೂ ಕಾಣಿಕೆ ಡಬ್ಬಿಯನ್ನು ತೆಗೆಯದೆ ಹಾಕಿದ ಬೀಗ ಹಾಗೆಯೇ ಇದೆ ಎಂದು ಆಡಳಿತ ಅಧ್ಯಕ್ಷರಾದ ವಿಶ್ವೇಶ್ ಕಿಣಿ ತಿಳಿಸಿರುತ್ತಾರೆ. ಈ ಬಗ್ಗೆ
ಆರಕ್ಷಕ ಠಾಣೆಗೆ ಯಾವುದೇ ದೂರು ನೀಡಿಲ್ಲ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya
error: Content is protected !!